ಬ್ರೇಕಿಂಗ್ ನ್ಯೂಸ್
06-09-20 06:39 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ.
27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ ಎಂದು ಫೋರ್ಟಿಸ್ ಆಸ್ಪತ್ರೆ ಖಚಿತಪಡಿಸಿದೆ. ರಾಜ್ಯದಲ್ಲಿ ಮರೆಯಾದ ಕೊರೋನಾ ಮತ್ತೆ ಬಂದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 24 ರಂದು ಹಾಂಕಾಂಗ್ ನಲ್ಲಿ ವಿಶ್ವದ ಮೊದಲ ಈ ರೀತಿ ಪ್ರಕರಣ ಕಂಡುಬಂದರೆ, ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ರಾಜ್ಯದಲ್ಲಿ ಇಬ್ಬರಿಗೆ ಕೊರೋನಾವೈರಸ್ ಎರಡು ಸಲ ಬಂದಿವೆ ಎಂದು ಹೇಳಿದ್ದಾರೆ. ಮುಂಬೈನ ವೈದ್ಯರೊಬ್ಬರಿಗೆ ಎರಡು ತಿಂಗಳ ಅಂತರದ ನಂತರ ಎರಡನೇ ಸಲ ಕೊರೋನಾ ಪಾಸಿಟಿವ್ ಬಂದಿದೆ.
ರೋಗನಿರೋಧಕ ಶಕ್ತಿ ಕಡಿಮೆಯಾದಂತೆ ಕೊರೊನಾ ಪಾಸಿಟಿವ್ ಬಂದಿರಬಹುದೆಂದು ಹೇಳಲಾಗಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm