ಬ್ರೇಕಿಂಗ್ ನ್ಯೂಸ್
06-09-20 06:39 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ.
27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ ಎಂದು ಫೋರ್ಟಿಸ್ ಆಸ್ಪತ್ರೆ ಖಚಿತಪಡಿಸಿದೆ. ರಾಜ್ಯದಲ್ಲಿ ಮರೆಯಾದ ಕೊರೋನಾ ಮತ್ತೆ ಬಂದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 24 ರಂದು ಹಾಂಕಾಂಗ್ ನಲ್ಲಿ ವಿಶ್ವದ ಮೊದಲ ಈ ರೀತಿ ಪ್ರಕರಣ ಕಂಡುಬಂದರೆ, ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ರಾಜ್ಯದಲ್ಲಿ ಇಬ್ಬರಿಗೆ ಕೊರೋನಾವೈರಸ್ ಎರಡು ಸಲ ಬಂದಿವೆ ಎಂದು ಹೇಳಿದ್ದಾರೆ. ಮುಂಬೈನ ವೈದ್ಯರೊಬ್ಬರಿಗೆ ಎರಡು ತಿಂಗಳ ಅಂತರದ ನಂತರ ಎರಡನೇ ಸಲ ಕೊರೋನಾ ಪಾಸಿಟಿವ್ ಬಂದಿದೆ.
ರೋಗನಿರೋಧಕ ಶಕ್ತಿ ಕಡಿಮೆಯಾದಂತೆ ಕೊರೊನಾ ಪಾಸಿಟಿವ್ ಬಂದಿರಬಹುದೆಂದು ಹೇಳಲಾಗಿದೆ.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm