ಬ್ರೇಕಿಂಗ್ ನ್ಯೂಸ್
06-09-20 06:39 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ.
27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ ಎಂದು ಫೋರ್ಟಿಸ್ ಆಸ್ಪತ್ರೆ ಖಚಿತಪಡಿಸಿದೆ. ರಾಜ್ಯದಲ್ಲಿ ಮರೆಯಾದ ಕೊರೋನಾ ಮತ್ತೆ ಬಂದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 24 ರಂದು ಹಾಂಕಾಂಗ್ ನಲ್ಲಿ ವಿಶ್ವದ ಮೊದಲ ಈ ರೀತಿ ಪ್ರಕರಣ ಕಂಡುಬಂದರೆ, ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ರಾಜ್ಯದಲ್ಲಿ ಇಬ್ಬರಿಗೆ ಕೊರೋನಾವೈರಸ್ ಎರಡು ಸಲ ಬಂದಿವೆ ಎಂದು ಹೇಳಿದ್ದಾರೆ. ಮುಂಬೈನ ವೈದ್ಯರೊಬ್ಬರಿಗೆ ಎರಡು ತಿಂಗಳ ಅಂತರದ ನಂತರ ಎರಡನೇ ಸಲ ಕೊರೋನಾ ಪಾಸಿಟಿವ್ ಬಂದಿದೆ.
ರೋಗನಿರೋಧಕ ಶಕ್ತಿ ಕಡಿಮೆಯಾದಂತೆ ಕೊರೊನಾ ಪಾಸಿಟಿವ್ ಬಂದಿರಬಹುದೆಂದು ಹೇಳಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm