ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm