ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm