ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm