ಬ್ರೇಕಿಂಗ್ ನ್ಯೂಸ್
26-08-21 03:57 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರಾಜ್ಯ ಸರಕಾರ ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತಿರುವುದನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ತೆ ಮಾಡಿದ್ದು, ಈ ಬಗ್ಗೆ ಆಕ್ಷೇಪ ತೆಗೆದಿದ್ದಾರೆ. ಕ್ಯಾನ್ಸರ್ ರೋಗ ಯಾವುದೇ ಜಾತಿ ನೋಡಿ ಬರುವುದಿಲ್ಲ. ಎಲ್ಲ ಜಾತಿ, ಜನಾಂಗದವರಿಗೂ ಈ ರೀತಿಯ ರೋಗ ಬರುತ್ತದೆ. ಹಾಗಾಗಿ ಈ ಸಹಾಯಧನವನ್ನು ಕೂಡಲೇ ಎಲ್ಲ ಜಾತಿ, ವರ್ಗದವರಿಗೂ ಸಿಗುವಂತೆ ಮರು ಆದೇಶ ನೀಡುವಂತೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರಿಗೆ ಯತ್ನಾಳ್ ಬರೆದಿದ್ದು, ಯಾವುದೇ ಸರಕಾರ ಈ ರೀತಿಯ ತಾರತಮ್ಯ ಮತ್ತು ಮುಸ್ಲಿಂ ತುಷ್ಟೀಕರಣ ಮಾಡಬಾರದು. ಬಿಜೆಪಿ ಆಡಳಿತದಲ್ಲಿದ್ದೂ ಈ ರೀತಿಯ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ. ಈ ಕುರಿತ ಆದೇಶವನ್ನು ಕೂಡಲೇ ಹಿಂಪಡೆದು, ಬಿಪಿಎಲ್ ವರ್ಗದ ಎಲ್ಲರಿಗೂ ಸೌಲಭ್ಯ ದೊರಕಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ, ಹೊಸ ಆದೇಶ ನೀಡದಿದ್ದಲ್ಲಿ ಬಿಜೆಪಿ ಸರಕಾರಕ್ಕೂ ಇತರೇ ಸರಕಾರಕ್ಕೂ ವ್ಯತ್ಯಾಸವಿಲ್ಲ ಎಂದು ಭಾವಿಸಬೇಕಾಗುತ್ತದೆ. ಸರಕಾರ ಎಲ್ಲ ಬಡ ಜನರಿಗಾಗಿ ಇರಬೇಕು. ಯಾವುದೋ ಜಾತಿ, ಜನಾಂಗದವರ ಪರ ಇರಬಾರದು. ಎಲ್ಲ ವರ್ಗದ ಕ್ಯಾನ್ಸರ್ ಪೀಡಿತರಿಗೆ ಸರಕಾರದ ಸಹಾಯಧನ ಲಭಿಸಬೇಕು ಎಂದು ಶಾಸಕ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಸರಕಾರವನ್ನು ಒತ್ತಾಯಿಸಿದ್ದಾರೆ.
BJP legislator representing the city constituency here, Basanagouda Patil Yatnal, urged the government to withdraw the scheme meant for extending financial assistance of up to one lac rupees to Muslim women suffering from major health complications, and introduce a fresh scheme by covering people from all the castes, communities and religions.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm