ಬ್ರೇಕಿಂಗ್ ನ್ಯೂಸ್
26-08-21 03:57 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರಾಜ್ಯ ಸರಕಾರ ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತಿರುವುದನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ತೆ ಮಾಡಿದ್ದು, ಈ ಬಗ್ಗೆ ಆಕ್ಷೇಪ ತೆಗೆದಿದ್ದಾರೆ. ಕ್ಯಾನ್ಸರ್ ರೋಗ ಯಾವುದೇ ಜಾತಿ ನೋಡಿ ಬರುವುದಿಲ್ಲ. ಎಲ್ಲ ಜಾತಿ, ಜನಾಂಗದವರಿಗೂ ಈ ರೀತಿಯ ರೋಗ ಬರುತ್ತದೆ. ಹಾಗಾಗಿ ಈ ಸಹಾಯಧನವನ್ನು ಕೂಡಲೇ ಎಲ್ಲ ಜಾತಿ, ವರ್ಗದವರಿಗೂ ಸಿಗುವಂತೆ ಮರು ಆದೇಶ ನೀಡುವಂತೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರಿಗೆ ಯತ್ನಾಳ್ ಬರೆದಿದ್ದು, ಯಾವುದೇ ಸರಕಾರ ಈ ರೀತಿಯ ತಾರತಮ್ಯ ಮತ್ತು ಮುಸ್ಲಿಂ ತುಷ್ಟೀಕರಣ ಮಾಡಬಾರದು. ಬಿಜೆಪಿ ಆಡಳಿತದಲ್ಲಿದ್ದೂ ಈ ರೀತಿಯ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ. ಈ ಕುರಿತ ಆದೇಶವನ್ನು ಕೂಡಲೇ ಹಿಂಪಡೆದು, ಬಿಪಿಎಲ್ ವರ್ಗದ ಎಲ್ಲರಿಗೂ ಸೌಲಭ್ಯ ದೊರಕಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ, ಹೊಸ ಆದೇಶ ನೀಡದಿದ್ದಲ್ಲಿ ಬಿಜೆಪಿ ಸರಕಾರಕ್ಕೂ ಇತರೇ ಸರಕಾರಕ್ಕೂ ವ್ಯತ್ಯಾಸವಿಲ್ಲ ಎಂದು ಭಾವಿಸಬೇಕಾಗುತ್ತದೆ. ಸರಕಾರ ಎಲ್ಲ ಬಡ ಜನರಿಗಾಗಿ ಇರಬೇಕು. ಯಾವುದೋ ಜಾತಿ, ಜನಾಂಗದವರ ಪರ ಇರಬಾರದು. ಎಲ್ಲ ವರ್ಗದ ಕ್ಯಾನ್ಸರ್ ಪೀಡಿತರಿಗೆ ಸರಕಾರದ ಸಹಾಯಧನ ಲಭಿಸಬೇಕು ಎಂದು ಶಾಸಕ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಸರಕಾರವನ್ನು ಒತ್ತಾಯಿಸಿದ್ದಾರೆ.
BJP legislator representing the city constituency here, Basanagouda Patil Yatnal, urged the government to withdraw the scheme meant for extending financial assistance of up to one lac rupees to Muslim women suffering from major health complications, and introduce a fresh scheme by covering people from all the castes, communities and religions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm