ಬ್ರೇಕಿಂಗ್ ನ್ಯೂಸ್
26-08-21 04:12 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸಿನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರೇಪ್ ಆಗಿದ್ದು ಅಲ್ಲಿ. ಆದರೆ, ಇಲ್ಲಿ ಕಾಂಗ್ರೆಸ್ ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲಿ ಆಗಿರೋದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಆರೋಪಿಗಳ ಪತ್ತೆ ಮಾಡಬೇಕು. ಕಾಂಗ್ರೆಸ್ ನವರು ಅದನ್ನು ಮಾಡುವ ಬಗ್ಗೆ ಒತ್ತಾಯ ಮಾಡುವುದು ಬಿಟ್ಟು ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ರೀತಿಯ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
Congressmen Are Trying to Rape me Home Minister Araga Jnanendra Given Controversial Statement.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm