ಬ್ರೇಕಿಂಗ್ ನ್ಯೂಸ್
26-08-21 04:12 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರೇಪ್ ಆಗಿರೋದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸಿನವರು ನನ್ನ ಮೇಲೆ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರೇಪ್ ಆಗಿದ್ದು ಅಲ್ಲಿ. ಆದರೆ, ಇಲ್ಲಿ ಕಾಂಗ್ರೆಸ್ ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲಿ ಆಗಿರೋದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು. ಆರೋಪಿಗಳ ಪತ್ತೆ ಮಾಡಬೇಕು. ಕಾಂಗ್ರೆಸ್ ನವರು ಅದನ್ನು ಮಾಡುವ ಬಗ್ಗೆ ಒತ್ತಾಯ ಮಾಡುವುದು ಬಿಟ್ಟು ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ರೀತಿಯ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಹೇಳಿದರು.
ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.
Congressmen Are Trying to Rape me Home Minister Araga Jnanendra Given Controversial Statement.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 08:37 pm
Mangalore Correspondent
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm