ಬ್ರೇಕಿಂಗ್ ನ್ಯೂಸ್
06-09-20 10:07 pm Headline Karnataka News Network ಕರ್ನಾಟಕ
ಬೆಂಗಳೂರು: ಇಂದು ಕರ್ನಾಟಕದಲ್ಲಿ 9,319 ಮಂದಿಗೆ ಕೋವಿಡ್ 19 ಸೋಂಕು ಬಂದಿದ್ದು, 9,575 ಮಂದಿ ಬಿಡುಗಡೆಯಾಗಿದ್ದಾರೆ. 95 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಈ ಪೈಕಿ 99,266 ಸಕ್ರಿಯ ಪ್ರಕರಣಗಳಿದ್ದರೆ 2,92,873 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಒಟ್ಟು ಇಲ್ಲಿಯವರೆಗೆ 6,393 ಮಂದಿ ಮೃತಪಟ್ಟಿದ್ದು, ಐಸಿಯುನಲ್ಲಿ 775 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 74,384 ಮಂದಿಗೆ ಪರೀಕ್ಷೆ ನಡೆಸಿದ್ದು, ಒಟ್ಟು 33,48,255 ಮಂದಿಗೆ ಕೋವಿಡ್19 ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಇಂದು ಬೆಂಗಳೂರಿನಲ್ಲಿ 2,824 ಮಂದಿಗೆ ಸೋಂಕು ಬಂದಿದ್ದರೆ 4,540 ಮಂದಿ ಬಿಡುಗಡೆಯಾಗಿದ್ದಾರೆ. ಉಳಿದಂತೆ ಮೈಸೂರು 686, ಬೆಳಗಾವಿ 427, ಬಳ್ಳಾರಿ 396, ದಕ್ಷಿಣ ಕನ್ನಡದಲ್ಲಿ 326 ಮಂದಿಗೆ ಸೋಕು ದೃಢಪಟ್ಟಿದೆ.
ಐಸಿಯುನಲ್ಲಿ ಒಟ್ಟು 775 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರು 267, ಹಾಸನ 80, ಧಾರವಾಡದಲ್ಲಿ 68 ಮಂದಿ ದಾಖಲಾಗಿದ್ದಾರೆ.
Join our WhatsApp group for latest news updates
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm