ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.




'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm