ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm