ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.




'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm