ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm