ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm