ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm