ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm