ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm