ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.
ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.
ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm