ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm