ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm