ಬ್ರೇಕಿಂಗ್ ನ್ಯೂಸ್
03-09-21 02:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಸಪ್ಟೆಂಬರ್ 20ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಇಟಿ ಫಲಿತಾಂಶವನ್ನು ಪ್ರಕಟಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಸಿಇಟಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಲಾಗಿತ್ತು. ಇದೀಗ ಸಪ್ಟೆಂಬರ್ ೨೦ರಂದು ಫಲಿತಾಂಶವನ್ನು ಪ್ರಕಟಿಸುತ್ತೇವೆ. ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.


ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿತ್ತು. ಹೀಗಾಗಿ ಮೌಲ್ಯಾಂಕನದ ಆಧಾರದ ಮೇಲೆ ಎಸ್ಎಸ್ಎಲ್ಸಿ, ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರೆ ಉನ್ನತ ಶಿಕ್ಷಣಕ್ಕೆ ಈ ಬಾರಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಅಂಕಗಳನ್ನು ಮಾತ್ರವೇ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
The results of Karnataka CET-2021 state level entrance exams will be announced by September 20, C.N. Ashwath Narayan, the Higher Education minister.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm