ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm