ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm