ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm