ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.
ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am