ಬ್ರೇಕಿಂಗ್ ನ್ಯೂಸ್
            
                        03-09-21 04:41 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
            
            
            karnataka state excise departments revenue grows earns 10197 crore in five months
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm