ಬ್ರೇಕಿಂಗ್ ನ್ಯೂಸ್
03-09-21 07:28 pm Headline Karnataka News Network ಕರ್ನಾಟಕ
Photo credits : India Today
ಮೈಸೂರು, ಸೆ.3 : ಗ್ಯಾಂಗ್ ರೇಪ್ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಟಡಿ ಹೌಸ್ ನಲ್ಲಿ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಎರಗಿದ್ದಾನೆ.
ಮೈಸೂರಿನ ಆರ್.ಎಸ್. ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿರುವ ಸ್ಟಡಿ ಹೌಸ್ ನಲ್ಲಿ ಘಟನೆ ನಡೆದಿದೆ. ಘಟನೆಗೂ ಮುನ್ನ ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶ ಮೂಲದ ಏಳು ಮಂದಿ ವಿದ್ಯಾರ್ಥಿನಿಯರು ಇದ್ದರು. ಅವರೆಲ್ಲ ಕಾಲೇಜಿಗೆ ತೆರಳಿದ ಬಳಿಕ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಯತ್ನ ನಡೆದಿದೆ.
ಇತರ ವಿದ್ಯಾರ್ಥಿನಿಯರು ಇಲ್ಲದ ವೇಳೆ ಒಳನುಗ್ಗಿದ್ದ ಯುವತಿಯೊಬ್ಬಳು ಒಂಟಿಯಾಗಿದ್ದನ್ನು ತಿಳಿದು ಯುವಕ ಕಾಮುಕ ಕೃತ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಯುವತಿ ಬೊಬ್ಬೆ ಹಾಕಿದ್ದು ಯುವಕ ಅಷ್ಟರಲ್ಲಿ ಆಕೆಗೆ ಹಲ್ಲೆಗೈದು ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Another rape of girl in study house reported in Mysuru after MBA student rape. The police are now in search for the accuse the police have formed to nab the accused. A case has been registered at the N R Pura Police Station.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm