ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm