ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm