ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm