ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm