ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm