ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm