ಬ್ರೇಕಿಂಗ್ ನ್ಯೂಸ್
06-09-21 12:49 pm Headline Karnataka News Network ಕರ್ನಾಟಕ
ಬೆಳಗಾವಿ, ಸೆ.6: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 58 ವಾರ್ಡ್ ಗಳ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಮೂಲಕ ಕಾಂಗ್ರೆಸಿನ ಸತೀಶ್ ಜಾರಕಿಹೊಳಿಗೆ ತೀವ್ರ ಮುಖಭಂಗವಾಗಿದೆ. ಎಂಇಎಸ್ ಧೂಳೀಪಟವಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಏಕಾಂಗಿಯಾಗಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 36, ಕಾಂಗ್ರೆಸ್ 9, ಜೆಡಿಎಸ್ 0, ಇತರರು 13 ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಬಹುಮತಕ್ಕೆ ಹತ್ತಿರವಾಗಿದೆ. ಆದರೆ, ಇಲ್ಲಿ ಕಾಂಗ್ರೆಸ್ ಕೂಡ ಭಾರೀ ಫೈಟ್ ಕೊಡುವ ಲಕ್ಷಣ ಕಂಡುಬಂದಿದೆ. ಬಿಜೆಪಿ 39 ಸ್ಥಾನ ಗೆದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರ ಐದು, ಎಂಐಎಂಎಂ 1 ಸ್ಥಾನ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 45 ಆಗಿರುವುದರಿಂದ ಬಿಜೆಪಿ ಅಧಿಕಾರ ಪಡೆಯುವುದು ಖಚಿತವಾಗಿದೆ.


ಕಲಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ 20, ಜೆಡಿಎಸ್ 3, ಪಕ್ಷೇತರ 1 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಮೂರು ಪ್ರಮುಖ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಎರಡರಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಕಂಡಿದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅತಿ ಹೆಚ್ಚು ಗೆಲುವು ಕಂಡಿದ್ದಾರೆ.
Karnataka Municipal Election Results 2021 LIVE Updates: Counting of votes is underway in Hubballi-Dharwad, Kalaburagi and Belagavi city municipal corporations, which had gone for poll on September 3. According to State Election Commission officials, 300 candidates are in fray in Kalaburagi for 55 seats whereas in Hubballi-Dharwad with 82 wards, 420 are contesting.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm