ಬ್ರೇಕಿಂಗ್ ನ್ಯೂಸ್
06-09-21 12:49 pm Headline Karnataka News Network ಕರ್ನಾಟಕ
ಬೆಳಗಾವಿ, ಸೆ.6: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 58 ವಾರ್ಡ್ ಗಳ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಮೂಲಕ ಕಾಂಗ್ರೆಸಿನ ಸತೀಶ್ ಜಾರಕಿಹೊಳಿಗೆ ತೀವ್ರ ಮುಖಭಂಗವಾಗಿದೆ. ಎಂಇಎಸ್ ಧೂಳೀಪಟವಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಏಕಾಂಗಿಯಾಗಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 36, ಕಾಂಗ್ರೆಸ್ 9, ಜೆಡಿಎಸ್ 0, ಇತರರು 13 ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಬಹುಮತಕ್ಕೆ ಹತ್ತಿರವಾಗಿದೆ. ಆದರೆ, ಇಲ್ಲಿ ಕಾಂಗ್ರೆಸ್ ಕೂಡ ಭಾರೀ ಫೈಟ್ ಕೊಡುವ ಲಕ್ಷಣ ಕಂಡುಬಂದಿದೆ. ಬಿಜೆಪಿ 39 ಸ್ಥಾನ ಗೆದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರ ಐದು, ಎಂಐಎಂಎಂ 1 ಸ್ಥಾನ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 45 ಆಗಿರುವುದರಿಂದ ಬಿಜೆಪಿ ಅಧಿಕಾರ ಪಡೆಯುವುದು ಖಚಿತವಾಗಿದೆ.
ಕಲಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ 20, ಜೆಡಿಎಸ್ 3, ಪಕ್ಷೇತರ 1 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಮೂರು ಪ್ರಮುಖ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಎರಡರಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಕಂಡಿದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅತಿ ಹೆಚ್ಚು ಗೆಲುವು ಕಂಡಿದ್ದಾರೆ.
Karnataka Municipal Election Results 2021 LIVE Updates: Counting of votes is underway in Hubballi-Dharwad, Kalaburagi and Belagavi city municipal corporations, which had gone for poll on September 3. According to State Election Commission officials, 300 candidates are in fray in Kalaburagi for 55 seats whereas in Hubballi-Dharwad with 82 wards, 420 are contesting.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm