ಬ್ರೇಕಿಂಗ್ ನ್ಯೂಸ್
06-09-21 12:49 pm Headline Karnataka News Network ಕರ್ನಾಟಕ
ಬೆಳಗಾವಿ, ಸೆ.6: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 58 ವಾರ್ಡ್ ಗಳ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಮೂಲಕ ಕಾಂಗ್ರೆಸಿನ ಸತೀಶ್ ಜಾರಕಿಹೊಳಿಗೆ ತೀವ್ರ ಮುಖಭಂಗವಾಗಿದೆ. ಎಂಇಎಸ್ ಧೂಳೀಪಟವಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಏಕಾಂಗಿಯಾಗಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 36, ಕಾಂಗ್ರೆಸ್ 9, ಜೆಡಿಎಸ್ 0, ಇತರರು 13 ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಬಹುಮತಕ್ಕೆ ಹತ್ತಿರವಾಗಿದೆ. ಆದರೆ, ಇಲ್ಲಿ ಕಾಂಗ್ರೆಸ್ ಕೂಡ ಭಾರೀ ಫೈಟ್ ಕೊಡುವ ಲಕ್ಷಣ ಕಂಡುಬಂದಿದೆ. ಬಿಜೆಪಿ 39 ಸ್ಥಾನ ಗೆದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರ ಐದು, ಎಂಐಎಂಎಂ 1 ಸ್ಥಾನ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 45 ಆಗಿರುವುದರಿಂದ ಬಿಜೆಪಿ ಅಧಿಕಾರ ಪಡೆಯುವುದು ಖಚಿತವಾಗಿದೆ.


ಕಲಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ 20, ಜೆಡಿಎಸ್ 3, ಪಕ್ಷೇತರ 1 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಮೂರು ಪ್ರಮುಖ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಎರಡರಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಕಂಡಿದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅತಿ ಹೆಚ್ಚು ಗೆಲುವು ಕಂಡಿದ್ದಾರೆ.
Karnataka Municipal Election Results 2021 LIVE Updates: Counting of votes is underway in Hubballi-Dharwad, Kalaburagi and Belagavi city municipal corporations, which had gone for poll on September 3. According to State Election Commission officials, 300 candidates are in fray in Kalaburagi for 55 seats whereas in Hubballi-Dharwad with 82 wards, 420 are contesting.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm