ಬ್ರೇಕಿಂಗ್ ನ್ಯೂಸ್
            
                        06-09-21 12:49 pm Headline Karnataka News Network ಕರ್ನಾಟಕ
            ಬೆಳಗಾವಿ, ಸೆ.6: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 58 ವಾರ್ಡ್ ಗಳ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಮೂಲಕ ಕಾಂಗ್ರೆಸಿನ ಸತೀಶ್ ಜಾರಕಿಹೊಳಿಗೆ ತೀವ್ರ ಮುಖಭಂಗವಾಗಿದೆ. ಎಂಇಎಸ್ ಧೂಳೀಪಟವಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಏಕಾಂಗಿಯಾಗಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 36, ಕಾಂಗ್ರೆಸ್ 9, ಜೆಡಿಎಸ್ 0, ಇತರರು 13 ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಬಹುಮತಕ್ಕೆ ಹತ್ತಿರವಾಗಿದೆ. ಆದರೆ, ಇಲ್ಲಿ ಕಾಂಗ್ರೆಸ್ ಕೂಡ ಭಾರೀ ಫೈಟ್ ಕೊಡುವ ಲಕ್ಷಣ ಕಂಡುಬಂದಿದೆ. ಬಿಜೆಪಿ 39 ಸ್ಥಾನ ಗೆದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರ ಐದು, ಎಂಐಎಂಎಂ 1 ಸ್ಥಾನ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 45 ಆಗಿರುವುದರಿಂದ ಬಿಜೆಪಿ ಅಧಿಕಾರ ಪಡೆಯುವುದು ಖಚಿತವಾಗಿದೆ.


ಕಲಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ 20, ಜೆಡಿಎಸ್ 3, ಪಕ್ಷೇತರ 1 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಮೂರು ಪ್ರಮುಖ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಎರಡರಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಕಂಡಿದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅತಿ ಹೆಚ್ಚು ಗೆಲುವು ಕಂಡಿದ್ದಾರೆ.
            
            
            Karnataka Municipal Election Results 2021 LIVE Updates: Counting of votes is underway in Hubballi-Dharwad, Kalaburagi and Belagavi city municipal corporations, which had gone for poll on September 3. According to State Election Commission officials, 300 candidates are in fray in Kalaburagi for 55 seats whereas in Hubballi-Dharwad with 82 wards, 420 are contesting.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm