ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm