ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm