ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm