ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm