ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm