ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm