ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm