ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.
ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am