ಬ್ರೇಕಿಂಗ್ ನ್ಯೂಸ್
            
                        07-09-21 03:26 pm Headline Karnataka News Network ಕರ್ನಾಟಕ
            ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
            
            
            Burkha in us must be Banned says Ex Minister Sogadu Shivanna,
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm