ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm