ಬ್ರೇಕಿಂಗ್ ನ್ಯೂಸ್
10-09-21 02:37 pm Headline Karnataka News Network ಕರ್ನಾಟಕ
ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm